Dr. Muralee - 09845135787
Dr. Rajashree - 0945548807

ರಾಷ್ಟ್ರಧ್ವಜ ಮತ್ತು ರಾಷ್ಟ್ರಗೀತೆಯ ಬಗ್ಗೆ ತಿಳಿದುಕೊಳ್ಳುವುದು ಹಾಗೂ ಗೌರವ ಸೂಚಿಸುವುದು ಪ್ರತಿಯೊಬ್ಬ ಭಾರತೀಯ ಪ್ರಜೆಯ ಕರ್ತವ್ಯವಾಗಿದೆ ಎಂದು ಚೂಂತಾರ್ ಸರೋಜಿನಿ ಭಟ್ ಪ್ರತಿಷ್ಠಾನ ಹಾಗೂ ಶ್ರೀ ಭಾರತೀ ಸಮೂಹ ಸಂಸ್ಥೆಯ ಸಹಯೋಗದೊಂದಿಗೆ ನಡೆದ ರಾಷ್ಟ್ರಧ್ವಜ ಮತ್ತು ರಾಷ್ಟ್ರಗೀತೆಯ ಮಾಹಿತಿ ಕಾರ್ಯಗಾರದಲ್ಲಿ ಉದ್ಘಾಟನೆಯನ್ನು ನೆರವೇರಿಸಿದ ಡಾ ಮುರುಳಿ ಮೋಹನ ಚೂಂತಾರ್‍ರವರು ನುಡಿದರು. ರಾಷ್ಟ್ರಧ್ವಜದ ಮಹತ್ವ ಅದು ಬೆಳೆದು ಬಂದ ಬಗ್ಗೆ ಎಲ್ಲಿ ಸಿದ್ದವಾಗುತ್ತದೆ ಹಾಗೂ ರಾಷ್ಟ್ರಗೀತೆಯನ್ನು ಹಾಡುವ ಸಂಪೂರ್ಣ ಮಾಹಿತಿಯನ್ನು ಭಾರತ ಸೇವಾದಳದ ಸಂಯೋಜಕರುಗಳಾದ ಮಹೇಶ್ ಎನ್ ಪತ್ತಾರ್ […]

Read More

ದಿನಾಂಕ 02/08/2017ನೇ ಬುಧವಾರದಂದು ನಗರದ ಗೋರಿಗುಡ್ಡೆಯಲ್ಲಿರುವ ಕಿಟ್ಟಲ್ ಮೆಮೋರಿಯಲ್ ಅನುದಾನಿತ ಫ್ರೌಢಶಾಲೆ ಇಲ್ಲಿನ ವಿದ್ಯಾರ್ಥಿಗಳಿಗೆ ರಾಷ್ಟ್ರಧ್ವಜ ಮತ್ತು ರಾಷ್ಟ್ರಗೀತೆ ಬಗೆಗಿನ ಮಾಹಿತಿ ಶಿಬಿರ ಕಾರ್ಯಾಗಾರ ನಡೆಯಿತು. ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನ ಮಂಗಳೂರು ಇದರ ವತಿಯಿಂದ ಈ ಕಾರ್ಯಕ್ರಮ ಜರುಗಿತು. ಮುಖ್ಯ ಸಂಪನ್ಮೂಲ ವ್ಯಕ್ತಿಗಳಾಗಿ ಶ್ರೀ ಮಹೇಶ್ ಪತ್ತಾರ್, ಜಿಲ್ಲಾ ಸಂಯೋಜಕರು ಉಡುಪಿ ಜಿಲ್ಲೆ ಭಾರತ ಸೇವಾದಳ ಮತ್ತು ಶ್ರೀ ಆಲ್ಘಾನ್ಸೊ ಪ್ರಾಂಕೋ, ಕಾರ್ಯಕಾರಿ ಸಮಿತಿ ಸದಸ್ಯರು, ದ.ಕ. ಜಿಲ್ಲೆ ರಾಷ್ಟ್ರೀಯ ಸೇವಾದಳ ಇವರು ಭಾಗವಹಿಸಿದ್ದರು. ರಾಷ್ಟ್ರಧ್ವಜವನ್ನು […]

Read More

ಪ್ರತಿ ವರ್ಷ ಜುಲೈ 11ರಂದು ವಿಶ್ವದಾದ್ಯಂತ “ವಿಶ್ವ ಜನಸಂಖ್ಯಾ ದಿನ” ಎಂದು ಆಚರಿಸಲಾಗುತ್ತದೆ. ಏರುತ್ತಿರುವ ಜನಸಂಖ್ಯೆಯಿಂದಾಗುವ ಜಾಗತಿಕ ತೊಂದರೆ, ಸಮಸ್ಯೆ ಮತ್ತು ಪರಿಣಾಮದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಈ ಆಚರಣೆಯನ್ನು ದಿನಾಂಕ ಜುಲೈ 11, 1989ರಿಂದ ಜಾರಿಗೆ ತರಲಾಯಿತು. ಕ್ಷಣಕ್ಷಣಕ್ಕೂ ಏರುತ್ತಿರುವ ಜನಸಂಖ್ಯೆ ಜಾಗತಿಕವಾದ ಬಹುದೊಡ್ಡ ಸಮಸ್ಯೆ ಎಂದರೂ ತಪ್ಪಲ್ಲ. ಒಂದು ಅಂಕಿ ಅಂಶಗಳ ಪ್ರಕಾರ ಜಾಗತಿಕವಾಗಿ ಪ್ರತೀ ದಿನ 3,53,000 ಶಿಶುಗಳು ಜನಿಸುತ್ತವೆ. (ಪ್ರತೀ ನಿಮಿಷಕ್ಕೆ 255 ಮತ್ತು ಪ್ರತೀ ಕ್ಷಣಕ್ಕೆ 5 ಶಿಶುಗಳ […]

Read More

ಹಲ್ಲು ಕಿತ್ತ ಬಳಿಕ ರಕ್ತ ಒಸರುವುದು ಬಹಳ ಸಾಮಾನ್ಯವಾದ ಮತ್ತು ನೈಸರ್ಗಿಕವಾದ ಪ್ರಕ್ರಿಯೆ. ಹಲ್ಲು ಕಿತ್ತ ಬಳಿಕ ರಕ್ತ ಬಂದಿಲ್ಲವೆಂದರೆ ಹಲ್ಲು ಕಿತ್ತ ಗಾಯ ಒಣಗದು. ಹೀಗೆ ಒಸರಿದ ರಕ್ತ ಹೆಪ್ಪುಗಟ್ಟಿ ಕ್ರಮೇಣ ಅದರ ಮೇಲೆ ಜೀವಕೋಶಗಳು ಬೆಳೆÉದು, ಹಲ್ಲು ಕಿತ್ತ ಜಾಗದಲ್ಲಿ ಹೊಸ ಅಂಗಾಂಶಗಳಿಂದ ತುಂಬಿ ಗಾಯ ಒಣಗುತ್ತದೆ. ಆದರೆ ಕೆಲವೊಮ್ಮೆ ಹಲ್ಲು ಕಿತ್ತ ಬಳಿಕ ಅತಿಯಾದ ರಕ್ತಸ್ರಾವವಾಗುವ ಸಾದ್ಯತೆಯೂ ಇದೆ. ಹೀಗೆ ರಕ್ತಸ್ರಾವವಾಗಲು ಹಲವಾರು ಕಾರಣಗಳಿವೆ. ದೇಹ ಸಂಬಂಧಿ ಕಾರಣಗಳು ಮತ್ತು ಸ್ಥಳೀಯ ಕಾರಣಗಳು […]

Read More

ಇನ್‌ಪ್ಲುಯೆಂಜಾ ವೈರಸ್‌ಗಳಲ್ಲಿ ಇನ್‌ಪ್ಲುಯೆಂಜಾ ಎ. ಬಿ. ಸಿ. ಎಂದು ಮೂರು ನಮೂನೆಗಳನ್ನು ಗುರುತಿಸಲಾಗಿದ್ದು, ಇವುಗಳಲ್ಲಿ ಮನುಷ್ಯರಲ್ಲಿ ಉಂಟಾಗುವ ಹೆಚ್ಚಿನ ಪ್ಲೂ ಪ್ರಕರಣಗಳಿಗೆ ಇನ್‌ಪ್ಲುಯೆಂಜಾ ’ಎ’ ಕಾರಣವಾಗಿದೆ. ಇನ್‌ಪ್ಲುಯೆಂಜಾ ’ಎ’ ಮತ್ತು ’ಬಿ’ ವೈರಸ್‌ಗಳು ಮನುಷ್ಯರಲ್ಲಿ ಹೆಚ್ಚು ತೀವ್ರವಾದ ಮತ್ತು ವ್ಯಾಪಕವಾದ ಪ್ಲೂ ಸೋಂಕನ್ನು ಉಂಟುಮಾಡುತ್ತದೆ. ಇನ್‌ಪ್ಲುಯೆಂಜಾ ’ಸಿ’ ವೈರಾಣುವಿನಿಂದ ಉಂಟಾಗುವ ಸೋಂಕು ಸೀಮಿತವಾದ ಪ್ರದೇಶಗಳಲ್ಲಿಷ್ಟೆ ಉಂಟಾಗುತ್ತವೆ ಮತ್ತು ಹೆಚ್ಚೇನು ತೊಂದರೆಯನ್ನು ಉಂಟು ಮಾಡುವುದಿಲ್ಲ. ಈ ಇನ್‌ಪ್ಲುಯೆಂಜಾ ವೈರಸ್‌ಗಳು ಗೋಲಾಕಾರವಾಗಿದ್ದು, ಅವುಗಳ ಹೊರಗಿನ ಕವಚದಲ್ಲಿ ಹೀಮಾಗ್ಲುಟನಿನ್ ಮತ್ತು ನ್ಯೂರಮಿನಿಡೇಸ್ […]

Read More

ಹಲ್ಲುಗಳು ಹುಳುಕಾಗಲು ಬರೀ ಸಿಹಿ ತಿಂಡಿ ಮಾತ್ರವೇ ಕಾರಣವಲ್ಲ. ಹಲ್ಲು ಹುಳುಕಾಗಲು ಹಲವಾರು ಕಾರಣಗಳಿವೆ. ಅನುವಂಶಿಕ ಮತ್ತು ವಂಶ ಪಾರಂಪರ್ಯ ಕಾರಣಗಳು, ನಿಯಮಿತವಾಗಿ ಹಲ್ಲಿನ ಆರೋಗ್ಯವನ್ನು ಪರೀಕ್ಷಿಸಿಕೊಳ್ಳದಿರುವುದು, ಸರಿಯಾದ ಕ್ರಮದಲ್ಲಿ ಸರಿಯಾದ ದಂತ ಚೂರ್ಣವನ್ನು ಉಪಯೋಗಿಸಿ ಹಲ್ಲು ಉಜ್ಜದಿರುವುದರಿಂದ ದಂತ ಕ್ಷಯವಾಗುವ ಸಾಧ್ಯತೆ ಇರುತ್ತದೆ. ಇದರ ಜೊತೆಗೆ ಹಲ್ಲಿನ ರಚನೆಯಲ್ಲಿನ ವ್ಯತ್ಯಾಸ, ತುಂಬಾ ಆಳವಾದ ಹಲ್ಲಿನ ಚಡಿ ಮತ್ತು ಗೀರುಗಳು ಹಲ್ಲಿನ ಜೋಡಣೆಯಲ್ಲಿನ ವ್ಯತ್ಯಾಸ, ವಕ್ರದಂತತೆ ಇತ್ಯಾದಿಗಳಿಂದಾಗಿ ಹಲ್ಲಿನ ಆರೋಗ್ಯವನ್ನು ಕಾಪಾಡಿಕೊಳ್ಳಲಾಗದ ವಾತಾವರಣ, ಮೃದುವಾದ ಜಿಗುಟಾದ ಸಿಹಿ […]

Read More

ನಾವೆಲ್ಲರೂ ನಂಬಲೇಬೇಕಾದ ಕಹಿ ಸತ್ಯವೆಂದರೆ, ಭಾರತ ದೇಶವೊಂದರಲ್ಲೇ ವರ್ಷದಲ್ಲಿ 50,000 ಮಂದಿ ಹಾವಿನ ಕಡಿತಕ್ಕೊಳಗಾಗುತ್ತಾರೆ. ಈ ಪೈಕಿ 30,000 ಮಂದಿ ಸಕಾಲದಲ್ಲಿ ಸೂಕ್ತ ಚಿಕಿತ್ಸೆ ಸಿಗದೇ ಸಾಯುತ್ತಾರೆ ಎಂಬುದನ್ನು ಅರಗಿಸಿಕೊಳ್ಳಲು ಕೊಂಚ ಕಷ್ಟವಾಗಬಹುದು. ಭಾರತದಂತಹಾ ಮುಂದುವರಿಯುತ್ತಿರುವ ರಾಷ್ಟ್ರದಲ್ಲಿ ‘ಹಾವು ಕಡಿತ’ ಎನ್ನುವುದು ಒಂದು ಸಾಮಾಜಿಕ ಸಮಸ್ಯೆ ಎಂದರೂ ತಪ್ಪಲ್ಲ. ಆದರೂ ಈ ಹಾವು ಕಡಿತವನ್ನು ಒಂದು ರಾಷ್ಟ್ರೀಯ ಸಮಸ್ಯೆ ಎಂದೇ ಪರಿಗಣಿಸಲಾಗಿಲ್ಲ. ಈ ವಿಷಯದ ಬಗ್ಗೆ ಸರಿಯಾದ ಮಾಹಿತಿ ಮತ್ತು ಮರಣದ ಬಗ್ಗೆ ದಾಖಲಾತಿಗಳು ಕೂಡಾ ಆಗದಿರುವುದೇ […]

Read More

ಲ್ಲವೂ ವ್ಯಾಪಾರೀಕರಣವಾಗುತ್ತಿರುವ ಈ ದಿನಗಳಲ್ಲಿ ಮಾನವೀಯ ಸಂಬಂಧಗಳು ನಶಿಸಿ ಹೋಗುತ್ತಿರುವ ಕಾಲಘಟದಲ್ಲಿ ವೈದ್ಯ ಮತ್ತು ರೋಗಿಯ ಸಂಬಂಧವು ಮೊದಲಿನಂತೆ ಉಳಿದಿಲ್ಲ. ವೈದ್ಯೋ ನಾರಾಯಣ ಹರಿ: ಎಂಬ ಮಾತು ಈಗ ಬಹುಷಃ ಎಲ್ಲ ವೈದ್ಯರಿಗೂ ಅನ್ವಯಿಸಲಿಕ್ಕಿಲ್ಲ. ಅದೇ ರೀತಿ ಇಂದಿನ ರೋಗಿಗಳೂ ಕೂಡಾ ವೈದ್ಯರನ್ನು ಪೂರ್ತಿ ವಿಶ್ವಾಸದಿಂದ ನೋಡುವ ಸ್ಥಿತಿಯಲ್ಲಿ ಇಲ್ಲ. ತನ್ನ ವೃತ್ತಿ ಜೀವನ ಏಳು ಬೀಳುಗಳತ್ತ ದೃಷ್ಟಿ ಹರಿಸಿ ತನ್ನ ತಪ್ಪು ಒಪ್ಪುಗಳನ್ನು ಪುನರ್ ವಿಮರ್ಶಿಸಿಕೊಂಡು, ಸಾಧನೆಯ ಮಜಲುಗಳತ್ತ ಹಿನ್ನೋಟ ಬೀರಿ, ತನ್ನ ತನು ಮನ […]

Read More